Webdunia: Portal - Search - Mail - Greetings   More >>
Support | Font Download | Feedback
Take a tour | Family Filter: On
Search  
Welcome, Guest  [ Register | Sign In ]

ವರ್ಗಗಳು: ಲೇಖನಗಳು


ಬ್ಲಾಗ್ಸ್ (4)
ದೇವರ ಸ್ವಂತ ನಾಡು ಎಂದು ಕರೆಯಲ್ಪಡುವ ಕೇರಳ ಇಂದು ಹರತಾಳಗಳ ನಾಡಾಗಿ ಬದಲಾಗುತ್ತಿದೆ. ದಿನದಿಂದ ದಿನಕ್ಕೆ ಇಲ್ಲಿನ ರಾಜಕೀಯ ಪಕ್ಷಗಳು ಘೋಷಿಸುವ ಹರತಾಳದ ತಾಳಕ್ಕೆ ಕುಣಿದು ಕುಣಿದು ಜನರು ಸುಸ್ತಾಗಿದ್ದಾರೆ. ಸಾಮಾನ್ಯ ಹಬ್ಬಗಳನ್ನು ಆಚರಿಸುವ ಹಾಗೆ ಇಲ್ಲಿ ಹರತಾಳವೂ ಒಂದು ಆಚರಣೆ. ಶಾಲೆ ಕಾಲೇಜು, ಕಚೇರಿಗಳಿಗೆ ರಜೆ ಆದ ... ಮತ್ತಷ್ಟು ಓದಿ

ಸಿಗರೇಟಿನ ಒಂದು ತುದಿಗೆ ಬೆಂಕಿ ಹಚ್ಚಿ ಗಾಳಿಯಲ್ಲಿ ಹೊಗೆ ಹೊರಬಿಟ್ಟಾಗ ತನ್ನ ಜೀವಕ್ಕೆ ತಾನೇ ಬೆಂಕಿ ಹಚ್ಚಿಕೊಂಡಿದ್ದೇನೆ ಎಂಬುದನ್ನು ಯಾವುದೇ ವ್ಯಕ್ತಿಯು ಯೋಚಿಸುವುದಿಲ್ಲ. "ಧಂ" ಎಳೆದರೆ ಮನಸ್ಸು ನಿರಾಳವಾಗುತ್ತದೆ, ಸಂತೋಷವಾದಾಗ ಅಥವಾ ಚಿಂತೆಯಾದಾಗ ತುಟಿಗಳ ನಡುವೆ ಹೊಗೆಬತ್ತಿ ಇಟ್ಟುಕೊಳ್ಳುವ ಅಭ್ಯಾಸ ... ಮತ್ತಷ್ಟು ಓದಿ

ಈ ಬಾರಿ ಊರಿಗೆ ಹೋಗಿದ್ದಾಗ ಅಮ್ಮ ಏನೋ ಪ್ರೇತಗಳ ಬಗ್ಗೆ ಹೇಳ್ತಾನೆ ಇದ್ರು..ಪ್ರೇತ ಭೂತ ಏನೂ ಇಲ್ಲ ಎಂದು ಅಪ್ಪ ವಾದಿಸಿದರೂ ಅಮ್ಮನ ಪ್ರೇತ ಪಾರಾಯಣ ಮುಂದುವರಿಯುತ್ತಲೇ ಇತ್ತು. ಹೀಗೆ ಮಾತನಾಡುತ್ತಿರುವಾಗ "ಪ್ರೇತಮದುವೆಯ" ವಿಷಯವೂ ಅಮ್ಮನ ಬಾಯಿಂದ ಬಿತ್ತು. ಮದುವೆಯಾಗದೇ ಯಾರಾದರೂ ಸಾವನ್ನಪ್ಪಿದರೆ ಅವರು ಪ್ರೇತಗಳಾದ ... ಮತ್ತಷ್ಟು ಓದಿ

ಅನಾದಿ ಕಾಲದಿಂದ ನಡೆದು ಕೊಂಡು ಬರುತ್ತಿರುವ ಶಾಸ್ತ್ರ ಸಂಪ್ರದಾಯಗಳ ಪ್ರಕಾರ ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವುದು ಮಕರ ಸಂಕ್ರಮಣ. ಮಕರ ಸಂಕ್ರಾಂತಿಯ ಆಚರಣೆಯು ಸೂರ್ಯನ ಚಲನೆಯನ್ನು ಆಧರಿಸಿದ್ದು ಮಕರ ರಾಶಿಗೆ ಪ್ರವೇಶಿಸುವ ಈ ಕಾಲವು ಉತ್ತರಾಯಣ ಪುಣ್ಯ ಕಾಲವೆಂದು ಕರೆಯಲ್ಪಡುತ್ತದೆ. ಮತ್ತಷ್ಟು ಓದಿ